Friday, June 27, 2025

spot_img

ಕಾಪು ಶ್ರೀ ಹೊಸ ಮಾರಿಗುಡಿ ‘ನವಚಂಡೀಯಾಗ’ ಆಹ್ವಾನ..

ಕಾಪು : ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಪ್ರಯುಕ್ತ ನವದುರ್ಗಾ ಲೇಖನ ಯಜ್ಞ ಆಯೋಜಿಸಲಾಗಿದ್ದು ಈ ಲೇಖನವನ್ನು ಬರೆಯುವ ಕಾರ್ಯಕ್ರಮವು ಯಶಸ್ವಿಯಾಗಿದ್ದು ಈ ಪ್ರಯುಕ್ತ ಫೆಬ್ರವರಿ 4 ರಂದು ‘ನವಚಂಡೀಯಾಗ’ ನಡೆಯಲಿದ್ದು ಈ ಸಲುವಾಗಿ ಬೆಂಗಳೂರಿನಲ್ಲಿ ಕರ್ನಾಟಕ ಸರಕಾರದ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ ಅವರನ್ನು ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷರು ಹಾಗೂ ಉಡುಪಿ ನಿಕಟಪೂರ್ವ ಶಾಸಕರಾದ ಕೆ.ರಘುಪತಿ ಭಟ್ ಅವರು ಭೇಟಿಯಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದ್ಯಸರಾದ ಮಂಜುನಾಥ್ ಭಂಡಾರಿ, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ, ಬೆಂಗಳೂರು ಸಮಿತಿಯ ಪದಾಧಿಕಾರಿಗಳಾದ ಯತಿರಾಜ್ ಭಂಡಾರಿ,ಬಾಲಚಂದ್ರ ಶೆಟ್ಟಿ ,ಪ್ರೇಮನಾಥ್ ಶೆಟ್ಟಿ ,ಜಯಪ್ರಕಾಶ್ ಶೆಟ್ಟಿ ,ಶಂಕರ್ ಶೆಟ್ಟಿ ಹಾಗೂ ಮುಂತಾದವರು ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles