ಇತ್ತೀಚಿಗೆ ಹೃದಯಘಾತದಿಂದ ನಿಧನರಾಗಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ನಗರಾಧ್ಯಕ್ಷರಾದ ಟಿ.ಎಸ್. ರವಿಶಂಕರ್ ಅವರ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಪರಿವಾರದವರಿಗೆ ಧೈರ್ಯ ತುಂಬಿದರು.
ಇತ್ತೀಚಿಗೆ ಹೃದಯಘಾತದಿಂದ ನಿಧನರಾಗಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ನಗರಾಧ್ಯಕ್ಷರಾದ ಟಿ.ಎಸ್. ರವಿಶಂಕರ್ ಅವರ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಪರಿವಾರದವರಿಗೆ ಧೈರ್ಯ ತುಂಬಿದರು.