Thursday, June 26, 2025

spot_img

ಯಕ್ಷಶಿಕ್ಷಣಕ್ಕೆ ಕೊಲ್ಲೂರು ದೇವಳದ ವತಿಯಿಂದ ಅನುದಾನದ ಚೆಕ್ ಹಸ್ತಾಂತರ

ಕಳೆದ ಹದಿನೇಳು ವರ್ಷಗಳಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನವನ್ನು ಕಲಿಸಿ ಪ್ರದರ್ಶನವನ್ನು ವ್ಯವಸ್ಥೆಗೊಳಿಸುತ್ತಿರುವ ಯಕ್ಷಶಿಕ್ಷಣ ಟ್ರಸ್ಟಿಗೆ, ಕೊಲ್ಲೂರು ಶ್ರೀ ಮೂಕಾಂಬಿಕಾ
ದೇವಳದ ವತಿಯಿಂದ ಕೊಡಮಾಡಿದ 5 ಲಕ್ಷ ರೂಪಾಯಿ ಅನುದಾನದ ಚೆಕ್ಕನ್ನು ದೇವಳದ ಟ್ರಸ್ಟಿ ಸುರೇಂದ್ರ ಶೆಟ್ಟಿಯವರು ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles