Sunday, July 27, 2025

spot_img

ಶೀರೂರು ಶ್ರೀಪಾದರ ಭೇಟಿಯಾದ ಡಾ. ಅಶ್ವಥ್ ನಾರಾಯಣ್

ಉಡುಪಿ : ಭಾವೀ ಪರ್ಯಾಯ ಮಠಾಧೀಶರದ ಶೀರೂರು ಶ್ರೀ ಶ್ರೀ ವೇದವರ್ಧನತೀರ್ಥರ ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯುತ್ತಿರುವ 5 ನೇ ಚಾತುರ್ಮಾಸ್ಯದ ಸಂದರ್ಭದಲ್ಲಿ ಮಲ್ಲೇಶ್ವರಂ ಶಾಸಕ ಡಾ. ಅಶ್ವಥ್ ನಾರಾಯಣ್ ಬೆಂಗಳೂರಿನ ವಿದ್ಯಾಪೀಠದಲ್ಲಿ ಭೇಟಿ ಮಾಡಿದರು.


ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯಗಾರರಾದ ಶ್ರೀಶ ಭಟ್ ಕಡೆಕಾರು, ಜಯರಾಮ ಆಚಾರ್ಯ ಅಧ್ಯಕ್ಷರು ತು.ಶಿ ಮಾ ಹಾಗೂ ಉದ್ಯಮಿ ದಿಲೀಪ್ ಸತ್ಯ ಇವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles