Thursday, June 26, 2025

spot_img

ಕನ್ನಡ ಜಾನಪದ ಪರಿಷತ್ ವತಿಯಿಂದ ನೂತನ ಜಿಲ್ಲಾಧಿಕಾರಿ ಭೇಟಿ

ಉಡುಪಿ : ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಯವರನ್ನು ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲೆ ವತಿಯಿಂದ ಅಭಿನಂದಿಸಲಾಯಿತು. ಈ ಸಂದಭ೯ದಲ್ಲಿ ಕ.ಜಾ.ಪ ಜಿಲ್ಲಾಧ್ಯಕ್ಷ ಡಾ.ಗಣಿeಶ್ ಗಂಗೊಳ್ಳಿ, ಪ್ರ. ಕಾಯ೯ದಶಿ೯ ರಾಘವೇಂದ್ರ ಪ್ರಭು ಕವಾ೯ಲು, ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯ ಪ್ರಮುಖರಾದ ಜಯಕರ ಶೆಟ್ಟಿ ಇಂದ್ರಾಳಿ, ಜನಾದ೯ನ್ ಕೊಡವೂರು ಮುಂತಾದವರಿದ್ದರು. ಖ್ಯಾತ ಕಲಾವಿದ ಮಹೇಶ್ ಮಣಿ೯ ಯವರು ರಚಿಸಿದ ಅಶ್ವಥ ಎಲೆಯ ಕಲಾಕೃತಿಯನ್ನು ಜಿಲ್ಲಾಧಿಕಾರಿಗೆ ನೀಡಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles