Sunday, June 29, 2025

spot_img

ಪದೇ ಪದೇ ಗಾಂಜಾ ಪ್ರಕರಣದಲ್ಲಿ ಭಾಗಿ ಇಬ್ಬರು ಆರೋಪಿಗಳು ಧಾರವಾಡಕ್ಕೆ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿರುವ ಆರೋಪಿಗಳ ಬಗ್ಗೆ ಕಡಿವಾಣ ಹಾಕಲು ಹಾಗೂ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ತಡೆಗಟ್ಟುವ ಉದ್ದೇಶದಿಂದ ಪದೇ ಪದೇ ಪ್ರಕರಣಗಳಲ್ಲಿ ಭಾಗಿಯಾಗಿರುವ ಜಿಲ್ಲೆಯ ಹಲವು ಠಾಣೆಯಲ್ಲಿ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳ ವಿರುದ್ದ ಪಿಟ್ ಎನ್.ಡಿ.ಪಿ.ಎಸ್ ಕಾಯಿದೆ ಅಡಿಯಲ್ಲಿ ಆರೋಪಿಗಳಾದ ಕೊಳಲಗಿರಿ ನಿವಾಸಿ ಕೃಷ್ಣ(43), ಕೇಳಾರ್ಕಳಬೆಟ್ಟು ನಿವಾಸಿ ಜಬ್ಬಾರ್‌ (27) ಇಬ್ಬರನ್ನು ಕೇಂದ್ರಕಾರಾಗೃಹ ದಾರವಾಡಕ್ಕೆ ಕಳುಹಿಸಿ ಬಂಧನದಲ್ಲಿ ಇಡಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles