Saturday, July 26, 2025

spot_img

ಸಮಾಜ ಕಲ್ಯಾಣ ಇಲಾಖೆಯ ಸಚಿವರಿಗೆ ಅನುದಾನ ಕೋರಿ ಮನವಿ

ಬೆಂಗಳೂರು: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಎಚ್.ಸಿ.ಮಹದೇವಪ್ಪ ಅವರ ಕಚೇರಿಯಲ್ಲಿ ಭೇಟಿಯಾದರು.

ಬಳಿಕ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪರಿಶಿಷ್ಟ ಜಾತಿಯವರ ಕಾಲೋನಿಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವಂತೆ ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್.ಸಿ.ಮಹದೇವಪ್ಪನವರಿಗೆ ಮನವಿ ಸಲ್ಲಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles