Saturday, June 28, 2025

spot_img

ತುಮಕೂರು || ಶಾಲೆಯಲ್ಲಿ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಪೋಟ

ತುಮಕೂರು: 

    ಮಧುಗಿರಿ ತಾ.ಪುರವರ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿ ಈ ಘಟನೆ ನಡೆದಿದೆ. ಅಡುಗೆ ಸಹಾಯಕಿಗೆ ಗಂಭೀರ ಗಾಯವಾಗಿದೆ ಉಮಾದೇವಿ (52) ಗೆ ಗಂಭೀರ ಗಾಯ, ಜಯಮ್ಮ (55) ಸಣ್ಣಪುಟ್ಟ ಗಾಯಗಳು ಆಗಿದೆ.

   ನೆನ್ನೆ ಮಧ್ಯಾಹ್ನ ಬಿಸಿಯೂಟ ತಯಾರಿಸುವಾಗ ಘಟನೆ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡರು ಆಸ್ಪತ್ರೆಗೆ ದಾಖಲಿಸದ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ಮೇಲಾಧಿಕಾರಿಗಳಿಂದ ಪ್ರಕರಣವನ್ನ ಮುಚ್ಚಿಹಾಕಲು ಯತ್ನ ನಡೆಸಿದ್ದಾರೆ. ಗಂಭೀರ ಗಾಯಗೊಂಡ ಅಡುಗೆ ಸಹಾಯಕಿಗೆ ಮಧುಗಿರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಸುಮಾರು 3೦% ದೇಹಕ್ಕೆ ಗಾಯವಾಗಿದೆ.  ಗುಣಮಟ್ಟದ ಕುಕ್ಕರ್ ಕೊಡದೆ ಇರೋದೇ ಘಟನೆಗೆ ಕಾರಣ ಎಂಬ ಆರೋಪ ಕೇಳಿಬರುತ್ತಿದೆ.ಈ ಘಟನೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Related Articles

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles