Monday, March 2, 2026

spot_img

ಸರಕಾರಿ ಪ್ರೌಢಶಾಲೆಗೆ ಗಣೇಶ್ ಮೊಗವೀರರಿಂದ 1 ಲಕ್ಷ ಆರ್ಥಿಕ ಸಹಾಯ..

ಕುಂದಾಪುರ : ಕುಂದಾಪುರ ತಾಲ್ಲೂಕಿನ ವಡೇರಹೋಬಳಿಯ ಪಿ.ವಿ.ಎಸ್. ಸರೋಜಿನಿ ಮಧುಸೂದನ ಕುಶೆ ಸರಕಾರಿ ಪ್ರೌಢಶಾಲೆಗೆ ಅಭಿವೃದ್ಧಿ ಕಾರ್ಯಗಳ ನೆರವಿಗಾಗಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಣೇಶ್ ಮೊಗವೀರ ರವರು 1 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಿದ್ದಾರೆ.

ಈ ಮೊತ್ತವನ್ನು ಶಾಲೆಯ ಮೇಲ್ಛಾವಣಿ ದುರಸ್ತಿ ಹಾಗೂ ಶಾಲಾ ದತ್ತಿನಿಧಿಗೆ ಬಳಸಿಕೊಳ್ಳಲು ಹಸ್ತಾಂತರಿಸಲಾಗಿದೆ. ಶಾಲಾ ಅಭಿವೃದ್ಧಿಗೆ ಅನುವಾಗುವ ಈ ಸಹಾಯಕ್ಕೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಸಂತೋಷ ವ್ಯಕ್ತಪಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles